ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm