ಬ್ರೇಕಿಂಗ್ ನ್ಯೂಸ್
15-08-25 03:20 pm Bangalore Correspondent ಕರ್ನಾಟಕ
ಬೆಂಗಳೂರು, ಆ.15: ಆಡುಗೋಡಿಯ ಚೆನ್ನೇನಹಳ್ಳಿಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಓರ್ವ ಬಾಲಕ ಸಾವನಪ್ಪಿದ್ದಾನೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದು ಸಿಲಿಂಡರ್ ಸ್ಫೋಟ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
5 ಲಕ್ಷ ಪರಿಹಾರ ಘೋಷಣೆ;
ಸ್ಫೋಟದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಬಾಲಕ ಮುಬಾರಕ್ ಎಂಬಾತ ಸಾವನ್ನಪ್ಪಿದ್ದಾನೆ. ಇದೇ ವೇಳೆ ಮಾತಾಡಿದ ಸಿಎಂ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಾಳಗೊಂಡವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತೆ ;
ಮೇಲುನೋಟಕ್ಕೆ ಇದು ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗ್ತಿದೆ. ಈ ಭಾಗದ ಮನೆಗಳಲ್ಲೇ ಬಿದ್ದಿವೆ. ಮನೆಗಳ ರಿಪೇರಿಗೆ ಸೂಚನೆ ನೀಡಲಾಗಿದೆ. ಕಸ್ತೂರಮ್ಮ ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗ್ತಿದೆ. ಆಕೆಯನ್ನ ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನರಸಮ್ಮ ಎಂಬುವವರಿಗೂ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ. ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
A suspected explosion in Chennenahalli, Adugodi, on Independence Day has left an 8-year-old boy dead and damaged more than 10 houses. The deceased has been identified as Mubarak (8). The blast occurred at the house of one Thimmaraju, which was completely destroyed.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm