ಬ್ರೇಕಿಂಗ್ ನ್ಯೂಸ್
15-08-25 07:15 pm Bangalore Correspondent ಕರ್ನಾಟಕ
ಬೆಂಗಳೂರು, ಆ.16 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಹೇಳಿದಂತೆ, ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದಲ್ಲಿ ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಎಸ್ಐಟಿ ತನಿಖೆ ಮಾಡಲ್ಲ ಅನ್ನುತ್ತಿದ್ದ ಸಿದ್ದರಾಮಯ್ಯ ಅವರಿಗೆ ಎಸ್ಐಟಿ ರಚಿಸುವಂತೆ ಯಾವ ಶಕ್ತಿಗಳು ಒತ್ತಡ ಹೇರಿದ್ದು ಎಂಬುದನ್ನು ಸದನದಲ್ಲಿ ಬಹಿರಂಗಪಡಿಸಬೇಕು. ಸರ್ಕಾರ ಧರ್ಮಸ್ಥಳ ತನಿಖೆಯ ಮಧ್ಯಂತರ ವರದಿಯನ್ನು ನೀಡಬೇಕು ಎಂದು ವಿಧಾನಸಭೆ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹದ ವಿಚಾರದಲ್ಲಿ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಕೂಡ ಮಂಜುನಾಥನ ಭಕ್ತರು. ಬಿಜೆಪಿಯವರಿಗಿಂತ ಕಾಂಗ್ರೆಸಿಗರೇ ಹೆಚ್ಚು ಧರ್ಮಸ್ಥಳಕ್ಕೆ ಹೋಗುತ್ತಾರೆ. ಈ ಬಗ್ಗೆ ಸ್ಪಷ್ಟನೆ ಸಿಕ್ಕರೆ ಅಪಪ್ರಚಾರ ತಪ್ಪುತ್ತದೆ. ಯೂಟ್ಯೂಬರ್ಗಳು ತಮಗೆ ತೋಚಿದಂತೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳನ್ನು ಈ ವಿಷಯದಲ್ಲಿ ಎಳೆದು ತರಬಾರದು. ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದರೆ ದೂರುದಾರ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿದೆ. ದೇವಸ್ಥಾನದ ಆವರಣದ ಒಳಗೆ ಮತ್ತು ಹೊರಭಾಗದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಇದನ್ನು ಜಾರಿ ಮಾಡಬೇಕು. ಸ್ವಚ್ಛತೆ ಹಾಗೂ ಪರಿಸರವನ್ನ ಗಮನದಲ್ಲಿರಿಸಿ ಬ್ಯಾನ್ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Endowments Minister Ramalinga Reddy stated that in the Dharmasthala case, if no trace of a buried body is found at the location indicated by the complainant, action will have to be taken against him.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm