ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm