ಬ್ರೇಕಿಂಗ್ ನ್ಯೂಸ್
15-08-25 10:29 pm Bangalore Correspondent ಕರ್ನಾಟಕ
ಬೆಂಗಳೂರು, ಆ.15 : ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ಧರ್ಮಸ್ಥಳ ಕ್ಷೇತ್ರದ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ. ಗೃಹ ಸಚಿವ ಪರಮೇಶ್ವರ ಅವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಜನರ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದಿದ್ದಾರೆ.
'ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆಯೇ ಎಂಬ ಬಗ್ಗೆ ಗೃಹ ಸಚಿವರೇ ವಿವರಿಸಲಿದ್ದಾರೆ' ಎಂದು ಪ್ರತಿಕ್ರಿಯಿಸಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರು ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ, ಅನಗತ್ಯವಾಗಿ ಯಾರ ತೇಜೋವಧೆಯನ್ನೂ ಮಾಡಬಾರದು ಎಂದರು.
The government is considering action against those who spread false information and ran smear campaigns in connection with the Dharmasthala case, said Deputy Chief Minister D.K. Shivakumar.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm