ಬ್ರೇಕಿಂಗ್ ನ್ಯೂಸ್
15-08-25 10:29 pm Bangalore Correspondent ಕರ್ನಾಟಕ
ಬೆಂಗಳೂರು, ಆ.15 : ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ಧರ್ಮಸ್ಥಳ ಕ್ಷೇತ್ರದ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ. ಗೃಹ ಸಚಿವ ಪರಮೇಶ್ವರ ಅವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಜನರ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದಿದ್ದಾರೆ.
'ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆಯೇ ಎಂಬ ಬಗ್ಗೆ ಗೃಹ ಸಚಿವರೇ ವಿವರಿಸಲಿದ್ದಾರೆ' ಎಂದು ಪ್ರತಿಕ್ರಿಯಿಸಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರು ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ, ಅನಗತ್ಯವಾಗಿ ಯಾರ ತೇಜೋವಧೆಯನ್ನೂ ಮಾಡಬಾರದು ಎಂದರು.
The government is considering action against those who spread false information and ran smear campaigns in connection with the Dharmasthala case, said Deputy Chief Minister D.K. Shivakumar.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm