ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm