ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm