ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm