ಬ್ರೇಕಿಂಗ್ ನ್ಯೂಸ್
21-08-25 12:58 pm Bangalore Correspondent ಕರ್ನಾಟಕ
ಬೆಂಗಳೂರು, ಆ.21 : ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಮಂಗಳೂರು ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘ ಸಲ್ಲಿಸಿರುವ ಮನವಿಯನ್ನು ಎರಡು ವಾರಗಳಲ್ಲಿ ಕಾನೂನು ರೀತ್ಯ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ.
ತಮ್ಮ ಮನವಿ ಪತ್ರ ಪರಿಗಣಿಸದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕ್ರಮವನ್ನು ಆಕ್ಷೇಪಿಸಿ ಮಂಗಳೂರು ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಮಿಟ್ ಪಡೆಯದೆ ಎಲೆಕ್ಟಿಕ್ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಿ 2024ರ ಜು.26ರಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದರಿಂದ ಮಂಗಳೂರಿನಲ್ಲಿ ಎಲೆಕ್ನಿಕ್ ವಾಹನಗಳ ಸಂಖ್ಯೆ ಹೆಚ್ಚಾಗಿ ಸಂಚಾರ ದಟ್ಟಣೆ ಉಂಟಾಗಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿದ್ದ ಆಟೋ ರಿಕ್ಷಾಗಳಿಗೆ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಎದುರಾಗಿದೆ.
2023ರಲ್ಲಿ 7,629ರಷ್ಟಿದ್ದ ಆಟೋರಿಕ್ಷಾ ಸಂಖ್ಯೆ ಜಿಲ್ಲಾಧಿಕಾರಿ ಆದೇಶದ ನಂತರ ಅಗತ್ಯ ಪ್ರಮಾಣಕ್ಕಿಂತ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.
ಅಲ್ಲದೆ 2025ರ ಜು.9ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಆಟೋ ಚಾಲಕರ ಸಂಘವು ಮನವಿ ಪತ್ರ ನೀಡಿ, ಹೊಸ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಬಾರದು ಎಂದು ಕೋರಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಮ್ಮ ಮನವಿ ಪತ್ರ ಪರಿಗಣಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಸಂಘ ಕೋರಿತ್ತು.
The Karnataka High Court has directed the Deputy Commissioner of Dakshina Kannada district to take a legal and appropriate decision within two weeks regarding a petition filed by the Mangalore Auto Rickshaw Drivers and Owners Association, urging the authorities not to grant fresh permits for electric autos in Mangaluru city.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm