ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm