ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm