ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm