ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am