ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am