ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್ಎಸ್ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm