ಬ್ರೇಕಿಂಗ್ ನ್ಯೂಸ್
26-08-25 10:47 pm HK News Desk ಕರ್ನಾಟಕ
ಹೊಸಪೇಟ, ಆ 26 : ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಲವ್ ಜಿಹಾದ್ ಮಾದರಿಯಲ್ಲಿ ಇದೊಂದು ಮತಾಂತರ ಜಿಹಾದ್ ಆಗಿದೆ. ಧರ್ಮಸ್ಥಳದ ಕುರಿತು ಷಡ್ಯಂತ್ರ ನಡೆಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿದ್ದಾರೆ. ಈ ಸರ್ಕಾರಕ್ಕೆ ಆದಾಯ ಇಲ್ಲ, ಧರ್ಮಸ್ಥಳಕ್ಕೆ ತಿರುಪತಿಯಂತೇ ಆದಾಯ ಬರುತ್ತದೆ. ಹಾಗಾಗಿ, ಈ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಲು ಈ ಕೆಲಸ ಮಾಡಲಾಗುತ್ತಿದೆ. ಧರ್ಮಸ್ಥಳದ ವಿಚಾರದಲ್ಲಿ ದೊಡ್ಡ ಹುನ್ನಾರ ಅಡಗಿದೆ. ಹಿಂದೂ ದೇವಾಲಯಗಳು ಟಾರ್ಗೆಟ್ ಆಗಿವೆ. ಚರ್ಚ್ ಹಾಗೂ ಮಸೀದಿ ಕಡೆ ಕಾಂಗ್ರೆಸ್ನವರು ಹೋಗುವುದಿಲ್ಲ. ಇದರ ಹಿಂದೆ ದೊಡ್ಡ ಗ್ಯಾಂಗ್ ಕೆಲಸ ಮಾಡುತ್ತಿದೆ. ಮಾಸ್ಕ್ಮ್ಯಾನ್, ಸುಜಾತಾ ಭಟ್ ಇವರೆಲ್ಲ ಪಾತ್ರಧಾರಿಗಳು. ಮಾಸ್ಕ್ ಹಾಕಿರುವವನ ಹಿಂದೆ ಸರ್ಕಾರ ಇದೆ. ಅವನಿಗೆ ಮುಸುಕು ಹಾಕಿಸಿದ್ದು ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಗತಿಪರರೂ ಇದರ ಹಿಂದೆ ಇದ್ದಾರೆ. ಬುರುಡೆ ಕಥೆ ಹೊರಗಡೆ ಬಂದ ಕೂಡಲೇ ಪ್ರಗತಿಪರರು ಕಾಣೆಯಾಗಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ, ಜನರ ತೆರಿಗೆ ದುಡ್ಡು ಖರ್ಚು ಮಾಡಿದೆ. ನಮ್ಮ ಸರ್ಕಾರ ಇದ್ದಾಗಲೂ ಇಂತಹ ದೂರು ಬಂದಿದ್ದವು. ನಾವು ಎಸ್ಐಟಿ ರಚನೆ ಗೊಡವಿಗೆ ಹೋಗಲಿಲ್ಲ. ಈ ಚಿನ್ನಯ್ಯ ಎಂಥವನು ಎಂಬುದು ಮಂಡ್ಯದ ನಾಗಮಂ ಗಲದ ಜನತೆಗೆ ಗೊತ್ತು. ಹೀಗಿದ್ದರೂ ಸರ್ಕಾರ ಮುಸುಕು ಹಾಕಿಸಿದೆ. ಯಾವನೋ ಒಬ್ಬ ದಾರಿಯಲ್ಲಿ ಹೋಗುವವನ ಮಾತು ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Senior BJP leader and Leader of Opposition R. Ashoka has alleged a larger conspiracy behind the ongoing controversy surrounding Dharmasthala temple. He accused the Congress-led state government of deliberately trying to bring Dharmasthala under the control of the Muzrai (Religious Endowment) Department for financial gain.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm