ಬ್ರೇಕಿಂಗ್ ನ್ಯೂಸ್
26-08-25 10:47 pm HK News Desk ಕರ್ನಾಟಕ
ಹೊಸಪೇಟ, ಆ 26 : ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಲವ್ ಜಿಹಾದ್ ಮಾದರಿಯಲ್ಲಿ ಇದೊಂದು ಮತಾಂತರ ಜಿಹಾದ್ ಆಗಿದೆ. ಧರ್ಮಸ್ಥಳದ ಕುರಿತು ಷಡ್ಯಂತ್ರ ನಡೆಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿದ್ದಾರೆ. ಈ ಸರ್ಕಾರಕ್ಕೆ ಆದಾಯ ಇಲ್ಲ, ಧರ್ಮಸ್ಥಳಕ್ಕೆ ತಿರುಪತಿಯಂತೇ ಆದಾಯ ಬರುತ್ತದೆ. ಹಾಗಾಗಿ, ಈ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಲು ಈ ಕೆಲಸ ಮಾಡಲಾಗುತ್ತಿದೆ. ಧರ್ಮಸ್ಥಳದ ವಿಚಾರದಲ್ಲಿ ದೊಡ್ಡ ಹುನ್ನಾರ ಅಡಗಿದೆ. ಹಿಂದೂ ದೇವಾಲಯಗಳು ಟಾರ್ಗೆಟ್ ಆಗಿವೆ. ಚರ್ಚ್ ಹಾಗೂ ಮಸೀದಿ ಕಡೆ ಕಾಂಗ್ರೆಸ್ನವರು ಹೋಗುವುದಿಲ್ಲ. ಇದರ ಹಿಂದೆ ದೊಡ್ಡ ಗ್ಯಾಂಗ್ ಕೆಲಸ ಮಾಡುತ್ತಿದೆ. ಮಾಸ್ಕ್ಮ್ಯಾನ್, ಸುಜಾತಾ ಭಟ್ ಇವರೆಲ್ಲ ಪಾತ್ರಧಾರಿಗಳು. ಮಾಸ್ಕ್ ಹಾಕಿರುವವನ ಹಿಂದೆ ಸರ್ಕಾರ ಇದೆ. ಅವನಿಗೆ ಮುಸುಕು ಹಾಕಿಸಿದ್ದು ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಗತಿಪರರೂ ಇದರ ಹಿಂದೆ ಇದ್ದಾರೆ. ಬುರುಡೆ ಕಥೆ ಹೊರಗಡೆ ಬಂದ ಕೂಡಲೇ ಪ್ರಗತಿಪರರು ಕಾಣೆಯಾಗಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ, ಜನರ ತೆರಿಗೆ ದುಡ್ಡು ಖರ್ಚು ಮಾಡಿದೆ. ನಮ್ಮ ಸರ್ಕಾರ ಇದ್ದಾಗಲೂ ಇಂತಹ ದೂರು ಬಂದಿದ್ದವು. ನಾವು ಎಸ್ಐಟಿ ರಚನೆ ಗೊಡವಿಗೆ ಹೋಗಲಿಲ್ಲ. ಈ ಚಿನ್ನಯ್ಯ ಎಂಥವನು ಎಂಬುದು ಮಂಡ್ಯದ ನಾಗಮಂ ಗಲದ ಜನತೆಗೆ ಗೊತ್ತು. ಹೀಗಿದ್ದರೂ ಸರ್ಕಾರ ಮುಸುಕು ಹಾಕಿಸಿದೆ. ಯಾವನೋ ಒಬ್ಬ ದಾರಿಯಲ್ಲಿ ಹೋಗುವವನ ಮಾತು ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Senior BJP leader and Leader of Opposition R. Ashoka has alleged a larger conspiracy behind the ongoing controversy surrounding Dharmasthala temple. He accused the Congress-led state government of deliberately trying to bring Dharmasthala under the control of the Muzrai (Religious Endowment) Department for financial gain.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm