ಬ್ರೇಕಿಂಗ್ ನ್ಯೂಸ್
01-09-25 04:55 pm HK News Desk ಕರ್ನಾಟಕ
ಯಾದಗಿರಿ, ಸೆ 01 : ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಾಲ ಗ್ರಾಮದಲ್ಲಿ ನಡೆದಿದೆ.
ವಜ್ಜಾಲ ಗ್ರಾಮದಲ್ಲಿ ಇಸ್ಪೀಟ್ ಆಟ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಅಧಿಕೃತವಾಗಿ ಮಾಹಿತಿ ಲಭಿಸಿದ್ದು, ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭ 35 ವರ್ಷದ ಮಂಜು ಎನ್ನುವವರು ಇಸ್ಪೀಟ್ ಆಡುತ್ತಿದ್ದರು. ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡು ಹೃದಯಾಘಾತವಾಗಿದ್ದು, ಕುಳಿತಲ್ಲೇ ಉಸಿರು ಚೆಲ್ಲಿದ್ದಾರೆ.
ಪೊಲೀಸ್ ಠಾಣೆಯ ಮುಂದೆ ಕುಟುಂಬಸ್ಥರ ಪ್ರತಿಭಟನೆ;
ಇನ್ನು ಮೃತ ಮಂಜು ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಮಂಜು ಅವರನ್ನ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಸರಿ ಸುಮಾರು 1 ಕೀಮೀರಷ್ಟು ಅಟ್ಟಾಡಿಸಿದ್ದು, ಇದರಿಂದಾಗಿ ಸುಸ್ತಾಗಿದೆ ಹೃದಯಾಘಾತಕ್ಕೆ ಮಂಜು ಸಾವಿಗೀಡಾಗಿದ್ದಾರೆ ಎಂದು ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ಗಣಪತಿ ವಿಸರ್ಜನೆಯಲ್ಲಿ ಹೃದಯಾಘಾತದಿಂದ ಸಾವು
ಗಣೇಶ ವಿಸರ್ಜನೆಯ ಮೆರವಣಿಗೆ ಸಮಯದಲ್ಲಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕಳೆದ ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡ್ಯಾನ್ಸ್ ಮಾಡುತ್ತಿದ್ದ 40 ವರ್ಷದ ಲಕ್ಷ್ಮೀಪತಿ ಎನ್ನುವವರಿಗೆ ಹೃದಯಾಘಾತವಾಗಿದೆ. ಹಾರ್ಟ್ ಅಟ್ಯಾಕ್ ಆದ ಕಾರಣ ವ್ಯಕ್ತಿ ಕುಸಿದು ಬಿದ್ದಿದ್ದು, ಸಾವನ್ನಪ್ಪಿದ್ದಾರೆ.
A man reportedly died of a heart attack after police conducted a raid on an illegal gambling den in Vajjal village, Hunasagi taluk of Yadgir district. The incident occurred when the police received credible information about an ongoing gambling game and raided the premises.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm