ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm