ಬ್ರೇಕಿಂಗ್ ನ್ಯೂಸ್
14-09-25 05:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 14 : ಧರ್ಮಸ್ಥಳ ಕೇಸ್ಲ್ಲಿ ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನು ಎಸ್ಐಟಿ ಇನ್ನೂ ಮುಟ್ಟಿಲ್ಲ. ಎಸ್ಐಟಿಗೆ ಷಡ್ಯಂತ್ರ ಮಾಡಿದ ದೊಡ್ಡ ವ್ಯಕ್ತಿಗಳನ್ನು ಮುಟ್ಟೋದಕ್ಕೆ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದಕ್ಷತೆಯಿಂದ ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿ ಎಂದು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತ್ತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾಸ್ಕ್ ಮ್ಯಾನ್ ನೀಡಿದ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಇದ್ಕಕೆ ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ನೀಡಲಿ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳನ್ನು ಎಸ್ಐಟಿ ಮುಟ್ಟಿಲ್ಲ. ನಮ್ಮನ್ನು ಮುಟ್ಟಲ್ಲ ಎಂದು ಅವರಿಗೂ ಖಾತ್ರಿ ಆಗಿದೆ. ಅದಕ್ಕಾಗಿ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂದು ರಾಜಕೀಯ ಒತ್ತಡವಿದೆ. ಅದಕ್ಕೆ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Former Karnataka Chief Minister Basavaraj Bommai has come down heavily on the Special Investigation Team (SIT) probing the Dharmasthala case, alleging that the investigation is not progressing as expected and that key conspirators remain untouched due to political pressure.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm