ಬ್ರೇಕಿಂಗ್ ನ್ಯೂಸ್
26-12-20 03:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ನೈಟ್ ಕರ್ಫ್ಯೂ ನಿರ್ಧಾರವನ್ನು ತಜ್ಞರ ಸಲಹೆಯನ್ನು ಪಡೆದು ಜನರ ಆರೋಗ್ಯದ ದೃಷ್ಟಿಯಿಂದ ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದು ಕೇವಲ ರಾಜಕೀಯ ನಿರ್ಧಾರ ಆಗಿರಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರಕಾರ ಎಂದು ಕರೆದಿದ್ದಾರೆ. ಆದರೆ, ಇದೇ ಸರಕಾರ ಕೊರೊನಾ ನಿಯಂತ್ರಣಕ್ಕೆ ತಂದಿದ್ದು, ಸೋಂಕಿಗೆ ಒಳಗಾದ 95 ಶೇ. ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಬಾರಿ ಹೊಸ ವೈರಸ್ ಬಂದ ಬಳಿಕ ಯುಕೆಯಲ್ಲಿ ಲಾಕ್ಡೌನ್ ಆಗಿದೆ, ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಹಾಗೆಂದು ಅಲ್ಲಿನವರನ್ನು ಬುದ್ಧಿ ಇಲ್ಲದವರು ಎನ್ನಲಾಗುತ್ತದೆಯೇ..? ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಪಡೆದವರ ಸಲಹೆ ಪಡೆದು ನಿರ್ಧಾರಕ್ಕೆ ಬರಲಾಗಿತ್ತು.

ಲಾಕ್ಡೌನ್ ಹೇರಿದರೆ ಆರ್ಥಿಕ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯದ ದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಜನರು ಕೊರೊನಾ ಮುಂಜಾಗ್ರತೆಯನ್ನು ಮರೆತಿದ್ದು, ಇಂಥ ಸಂದರ್ಭದಲ್ಲಿ ಜನರನ್ನು ಎಚ್ಚರಿಸುವುದು ಸರಕಾರದ ಕರ್ತವ್ಯ ಎಂದು ಹೇಳಿದ ಸುಧಾಕರ್, ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 15 ಮಂದಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದು ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳಿಸಲಾಗಿದೆ ಎಂದು ಹೇಳಿದರು.
ನನ್ನ ಬಗ್ಗೆ ಡಿಕೆ ಸುರೇಶ್, ಡಿಕೆಶಿಗಳು ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗಿರುವ ಮಂದಿ ಯಾರು ಎನ್ನುವುದು ಜನರಿಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಕೆಶಿ ಬಗ್ಗೆ ಕುಟುಕಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm