ಬ್ರೇಕಿಂಗ್ ನ್ಯೂಸ್
16-09-25 10:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದೆ. ಅಲ್ಲದೆ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಂಜೇಗೌಡ ಮತ್ತು ನಿಕಟ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಪರ ಚಲಾವಣೆಯಾದ ಮತಗಳ ಮರು ಎಣಿಕೆಗೆ ಆದೇಶಿಸಿದೆ.
ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರು ಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯ ಎಂದು ಘೋಷಿಸಿತು.
ಆದಾಗ್ಯೂ, ನಂಜೇಗೌಡ ಪರ ವಕೀಲರ ಮನವಿ ಮೇರೆಗೆ, ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯಂತರ ಪರಿಹಾರವು ಕಾಂಗ್ರೆಸ್ ಶಾಸಕರಿಗೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ. ಆ ಅವಧಿಯೊಳಗೆ ಸುಪ್ರೀಂ ಕೋರ್ಟ್ನಿಂದ ಯಾವುದೇ ನಿರ್ದೇಶನ ಬಾರದಿದ್ದರೆ, ಶಾಸಕ ಸ್ಥಾನ ಅನೂರ್ಜಿತಗೊಳ್ಳಲಿದೆ. ಮರು ಮತ ಎಣಿಕೆ ನಡೆಯಲಿದೆ.
The Karnataka High Court on Tuesday set aside the election of Congress MLA K.Y. Nanjegowda, who represents the Malur constituency in Kolar district, and directed a recount of votes polled in the 2023 Assembly elections.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am