ಬ್ರೇಕಿಂಗ್ ನ್ಯೂಸ್
02-10-25 02:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.2 : ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಒಡೆತನದಲ್ಲಿರುವ ಆರ್ಸಿಬಿ ತಂಡವನ್ನು ಮಾರಾಟಕ್ಕೆ ಇಡಲಾಗಿದ್ದು, ಔಷಧ ತಯಾರಕ ಕಂಪನಿ ಸೀರಮ್ ಇನ್ಸ್ಟಿಟ್ಯೂಟ್ ಸಿಇಓ ಆಧಾರ್ ಪೂನವಾಲಾ ತಂಡವನ್ನು ಖರೀದಿಸಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆರ್ಸಿಬಿ ತಂಡದ ಬಗ್ಗೆ ಆಧಾರ್ ಪೂನಾವಾಲಾ ಪೋಸ್ಟ್ ಹಾಕಿರುವುದು ಖರೀದಿ ಆಸಕ್ತಿ ತೋರಿಸಿದ್ದನ್ನು ತೋರಿಸಿದೆ.
ಇತ್ತೀಚೆಗಷ್ಟೇ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆದರೆ, ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ವಿಜಯೋತ್ಸವದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟ ಘಟನೆ ನಡೆದಿತ್ತು. ಇತ್ತೀಚೆಗೆ ದುರಂತ ಘಟನೆಗೆ ಆರ್ಸಿಬಿಯೇ ಹೊಣೆ ಎಂದು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ನೀಡಿದ್ದು ಆಬಳಿಕ ಫ್ರಾಂಚೈಸಿಯನ್ನು ಮಾರಾಟ ಮಾಡಬಹುದು ಎಂಬ ಮಾತು ಕೇಳಿಬಂದಿತ್ತು.
ಆರ್ ಸಿಬಿ ತಂಡಕ್ಕೆ ಎರಡು ಬಿಲಿಯನ್ ಡಾಲರ್ ಅಥವಾ 17,762 ಕೋಟಿ ರೂ. ಮೌಲ್ಯ ನಿಗದಿಪಡಿಸಲಾಗಿದೆ ಎಂಬ ವರದಿಗಳಿದ್ದು, ಕೆಲವು ವರದಿಗಳು ಈ ಮೊತ್ತ 1-1.2 ಬಿಲಿಯಲ್ ಡಾಲರ್ ಅಂದ್ರೆ 9-10 ಸಾವಿರ ಕೋಟಿ ರೂ. ಇರಬಹುದು ಎಂದೂ ಹೇಳುತ್ತಿವೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯಿಂದಾಗಿ ಬಹು ಖ್ಯಾತಿ ಹೊಂದಿರುವ ಆರ್ ಸಿಬಿ ತಂಡ ಭಾವನಾತ್ಮಕವಾಗಿ ಬೆಂಗಳೂರು ಜೊತೆ ನಂಟು ಹೊಂದಿದೆ. ಆದರೆ ಇನ್ನು ಬೇರೆಯವರ ಪಾಲಾದಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುತ್ತಾ ಇಲ್ಲವೇ ಸೆಂಬ ಕುತೂಹಲ ಇದೆ.
At the right valuation, @RCBTweets is a great team…
— Adar Poonawalla (@adarpoonawalla) October 1, 2025
Bengaluru’s beloved IPL franchise Royal Challengers Bangalore (RCB), owned by United Spirits Ltd, has reportedly been put up for sale. Pharma giant Serum Institute of India’s CEO, Adar Poonawalla, has expressed interest in buying the team, sparking major buzz online after his recent social media post hinting at the move.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm