ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm