ಬ್ರೇಕಿಂಗ್ ನ್ಯೂಸ್
04-10-25 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.4 : ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಸಿರಪ್ನ ಬಗ್ಗೆ ನಿಗಾ ವಹಿಸುವಂತೆ ನಮ್ಮ ರಾಜ್ಯದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಮ್ಮ ರಾಜ್ಯಕ್ಕೆ ಆ ಸಿರಪ್ನ ಪೂರೈಕೆ ಇಲ್ಲ. ಹೀಗಾಗಿ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, 'ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಈ ಸಿರಪ್ನ ಪೂರೈಕೆ ಇಲ್ಲ. ಆದರೆ ಖಾಸಗಿಯವರು ತರಿಸಿಕೊಳ್ಳುತ್ತಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ' ಎಂದರು.
ಬೇರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಔಷಧಗಳ ಪರೀಕ್ಷೆ ಹೆಚ್ಚಾಗಿ ನಡೆಯುತ್ತದೆ. ಈ ವಿಚಾರದಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಿ ಎಂದು ಕೇಂದ್ರವು ಇತರ ರಾಜ್ಯಗಳಿಗೆ ಸಲಹೆ ನೀಡಿದೆ ಎಂದರು. ಎಲ್ಲ ರಾಜ್ಯಗಳಲ್ಲಿ ನಡೆಯುವ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗುವ ಔಷಧಗಳನ್ನು ಕೇಂದ್ರದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತಿದೆ. ಆದರೆ, ಅಂತಹ ಪ್ರಕಟಣೆಗಳನ್ನು ತಕ್ಷಣವೇ ಎಲ್ಲ ರಾಜ್ಯಗಳ ಗಮನಕ್ಕೆ ತರುವ ವ್ಯವಸ್ಥೆಯಾಗಬೇಕು ಎಂದು ಒತ್ತಾಯಿಸಿದರು.
Amid reports from other states linking a children’s syrup to fatalities, Karnataka Health Minister Dinesh Gundu Rao assured parents that there is no supply of the syrup in the state. Speaking to reporters in Bengaluru, he said government hospitals in Karnataka do not stock the syrup and drug control officials have been instructed to check if it has been brought in by private suppliers.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm