ಬ್ರೇಕಿಂಗ್ ನ್ಯೂಸ್
05-10-25 07:38 pm HK News Desk ಕರ್ನಾಟಕ
ಮೈಸೂರು, ಅ.5 : ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಖರ್ಗೆ, ಡಿಕೆಶಿಗಿಂತ ಮುಂದೆ ಸಾಗಿ ರ್ಯಾಂಪ್ ವಾಕ್ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ರು. ಕಾಂಗ್ರೆಸಿನ ಹಿರಿಯ ಸಚಿವರುಗಳೇ ಆಕ್ಟೋಬರ್ ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಸಿ ವೇಣಿಗೋಪಾಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ನಾಯಕತ್ವ ಬದಲಾವಣೆ ಆಗೊಲ್ಲ ಎಂದು ಎಲ್ಲಿಯೂ ಹೇಳಿಲ್ಲ.
ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ಬಹುತೇಕ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯಲ್ಲಿ ರಾಜಕೀಯ ಅಲ್ಲೋಲ ಕಲ್ಲೋಲ ಆಗೋದು ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ವಿಚಾರದ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಡಿಕೆಶಿಯವರ ಪ್ರತಿಕ್ರಿಯೆ ನೋಡಿದಾಗಲೇ ಗೊತ್ತಾಗುತ್ತದೆ. ಸುಮಾರು 60 ಪ್ರಶ್ನೆಗಳನ್ನ ಜನರ ಮುಂದೆ ಇಟ್ಟಿದ್ದಾರೆ. ಇಷ್ಟೊಂದು ಪ್ರಶ್ನೆ ಯಾಕೆಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ದಿನೇ ದಿನೇ ಇದರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲೂ ಸಾಕಷ್ಟು ಗೊಂದಲ ಉಂಟಾಗಿವೆ. ಯಾವುದೇ ಪೂರ್ವ ತಯಾರಿ ಇಲ್ಲದೆ ಆತುರಾತುರವಾಗಿ ಸರ್ಕಾರ ನಿರ್ಣಯ ಕೈಗೊಂಡಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಏಕೆ.? ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ ಗಣತಿಗೂ ಸಂಬಂಧ ಇದೆಯಾ ಎಂದು ಚರ್ಚೆ ಯಾಗುತ್ತಿದೆ.
ಈಗಾಗಲೇ ಪ್ರಧಾನ ಮಂತ್ರಿಗಳು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಠಿ ಮಾಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.
BJP state president B.Y. Vijayendra has claimed that Karnataka will witness major political changes following the Bihar elections. Criticizing Chief Minister Siddaramaiah for being in haste, he recalled Congress’s internal power tussles and remarks by senior leaders on possible leadership change.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm