ಬ್ರೇಕಿಂಗ್ ನ್ಯೂಸ್
05-10-25 08:08 pm HK News Desk ಕರ್ನಾಟಕ
ಹಾಸನ, ಅ.5 : ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿಗೈದ ಪ್ರಕರಣದ ಬಗ್ಗೆ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲಿ ಸೇರಿದ್ದ ಎರಡು ನಾಯಿಗಳನ್ನು ಕಲ್ಲಿನಲ್ಲಿ ಹೊಡೆದು ಕೊಂದು ಹಾಕಿದ್ದಾರೆ.
ಬೇಲೂರು ಪಟ್ಟಣದ ನೆಹರು ನಗರದಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಚಿಕ್ಕಮ್ಮ ಮತ್ತು ಅವರ ಪತಿಯ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದವು. ಅವರ ಸಹಾಯಕ್ಕೆ ಬಂದ ಸಚಿನ್, ಪೃಥ್ವಿ, ಧರ್ಮಯ್ಯ ಹಾಗೂ ಬಾಲಕನಿಗೂ ನಾಯಿಗಳು ಕಚ್ಚಿದ್ದು ಎಲ್ಲರನ್ನೂ ಹಲವು ಕಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂತರ, ಘಟನೆ ನಡೆದ ಸ್ಥಳದಲ್ಲೇ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಕಂಡ ಸ್ಥಳೀಯ ಜನರು ಮತ್ತೆ ಮೇಲೆ ದಾಳಿ ಮಾಡುವ ಆತಂಕದಿಂದ ನಾಯಿಗಳಿಗೆ ಮರು ದಾಳಿ ನಡೆಸಿದ್ದಾರೆ. ಈ ವೇಳೆ, ಎರಡು ನಾಯಿಗಳನ್ನು ಹೊಡೆದು ಸಾಯಿಸಿದ್ದಾರೆ.
ಇದೇ ವೇಳೆ, ಗಂಭೀರ ಗಾಯಗೊಂಡ ಶಿಕ್ಷಕಿ ಸೇರಿ ನಾಲ್ವರನ್ನು ಹಾಸನದ ಹಿಮ್ಸ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ಡಿಹೆಚ್ಓ ಡಾ. ಅನಿಲ್ ಕುಮಾರ್ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Tension gripped Belur town in Hassan district after a pack of stray dogs attacked a schoolteacher, her husband, and several locals during a caste census survey. Following the incident, angry residents retaliated by pelting stones at strays in the area, killing two dogs on the spot. Teacher Chikkamma, who sustained severe injuries, along with three others, has been shifted to Hassan Institute of Medical Sciences (HIMS) for treatment.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm