ಬ್ರೇಕಿಂಗ್ ನ್ಯೂಸ್
05-10-25 08:08 pm HK News Desk ಕರ್ನಾಟಕ
ಹಾಸನ, ಅ.5 : ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿಗೈದ ಪ್ರಕರಣದ ಬಗ್ಗೆ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲಿ ಸೇರಿದ್ದ ಎರಡು ನಾಯಿಗಳನ್ನು ಕಲ್ಲಿನಲ್ಲಿ ಹೊಡೆದು ಕೊಂದು ಹಾಕಿದ್ದಾರೆ.
ಬೇಲೂರು ಪಟ್ಟಣದ ನೆಹರು ನಗರದಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಚಿಕ್ಕಮ್ಮ ಮತ್ತು ಅವರ ಪತಿಯ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದವು. ಅವರ ಸಹಾಯಕ್ಕೆ ಬಂದ ಸಚಿನ್, ಪೃಥ್ವಿ, ಧರ್ಮಯ್ಯ ಹಾಗೂ ಬಾಲಕನಿಗೂ ನಾಯಿಗಳು ಕಚ್ಚಿದ್ದು ಎಲ್ಲರನ್ನೂ ಹಲವು ಕಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂತರ, ಘಟನೆ ನಡೆದ ಸ್ಥಳದಲ್ಲೇ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಕಂಡ ಸ್ಥಳೀಯ ಜನರು ಮತ್ತೆ ಮೇಲೆ ದಾಳಿ ಮಾಡುವ ಆತಂಕದಿಂದ ನಾಯಿಗಳಿಗೆ ಮರು ದಾಳಿ ನಡೆಸಿದ್ದಾರೆ. ಈ ವೇಳೆ, ಎರಡು ನಾಯಿಗಳನ್ನು ಹೊಡೆದು ಸಾಯಿಸಿದ್ದಾರೆ.
ಇದೇ ವೇಳೆ, ಗಂಭೀರ ಗಾಯಗೊಂಡ ಶಿಕ್ಷಕಿ ಸೇರಿ ನಾಲ್ವರನ್ನು ಹಾಸನದ ಹಿಮ್ಸ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ಡಿಹೆಚ್ಓ ಡಾ. ಅನಿಲ್ ಕುಮಾರ್ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Tension gripped Belur town in Hassan district after a pack of stray dogs attacked a schoolteacher, her husband, and several locals during a caste census survey. Following the incident, angry residents retaliated by pelting stones at strays in the area, killing two dogs on the spot. Teacher Chikkamma, who sustained severe injuries, along with three others, has been shifted to Hassan Institute of Medical Sciences (HIMS) for treatment.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm