ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm