ಬ್ರೇಕಿಂಗ್ ನ್ಯೂಸ್
21-10-25 09:45 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
'ಕೊಂದವರು ಯಾರು ಆಂದೋಲನ'ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ಎಲ್ಲ ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯದ ಸಿಗೋವರೆಗೂ ಎಸ್ಐಟಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.
ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ 'ಕೊಂದವರು ಯಾರು ಆಂದೋಲನ'ಕ್ಕಾಗಿ ವೇದಿಕೆ ರಚಿಸಿಕೊಂಡಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.
ಆಂದೋಲನದ ಪ್ರಮುಖರಾದ ಚಂಪಾವತಿ, ಮಧುಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತ ಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.
Women’s rights activists and writers under the banner of the “Kondavaru Yaaru Andolana” movement met Chief Minister Siddaramaiah, urging that all cases of atrocities and unnatural deaths involving women in Dharmasthala be brought under the purview of the Special Investigation Team (SIT).
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm