ಬ್ರೇಕಿಂಗ್ ನ್ಯೂಸ್
21-10-25 09:45 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
'ಕೊಂದವರು ಯಾರು ಆಂದೋಲನ'ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ಎಲ್ಲ ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯದ ಸಿಗೋವರೆಗೂ ಎಸ್ಐಟಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.
ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ 'ಕೊಂದವರು ಯಾರು ಆಂದೋಲನ'ಕ್ಕಾಗಿ ವೇದಿಕೆ ರಚಿಸಿಕೊಂಡಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.
ಆಂದೋಲನದ ಪ್ರಮುಖರಾದ ಚಂಪಾವತಿ, ಮಧುಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತ ಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.
Women’s rights activists and writers under the banner of the “Kondavaru Yaaru Andolana” movement met Chief Minister Siddaramaiah, urging that all cases of atrocities and unnatural deaths involving women in Dharmasthala be brought under the purview of the Special Investigation Team (SIT).
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm