ಬ್ರೇಕಿಂಗ್ ನ್ಯೂಸ್
21-10-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಸಚಿವರು ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಬಿಜೆಪಿಯನ್ನು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಸಂಪನ್ಮೂಲಗಳನ್ನು 'ಹೈಕಮಾಂಡ್ಗೆ ತಿರುಗಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಮತ್ತು ಕಾಂಗ್ರೆಸ್ಗೆ ಅಲ್ಲ' ಎಂದು ಹೇಳಿದ್ದಾರೆ.
'ಎಕ್ಸ್'ನಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, 'ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ' ಎಂದಿದ್ದಾರೆ.
ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು ಎಂದಿದ್ದಾರೆ.
ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಕಿಡಿಕಾರಿದ್ದಾರೆ. ಸೋಮವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ, ಪ್ರವಾಹ ಪರಿಹಾರ ನಿಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
Responding to BJP’s allegations that Congress ministers were collecting funds for the Bihar elections, Karnataka Minister Priyank Kharge hit back, stating that it was the BJP that diverted Karnataka’s resources to its central leadership. Sharing a video on X, Kharge reminded that former CM Yediyurappa and late Ananth Kumar had themselves spoken of paying ₹1,800 crore to the BJP high command.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm