ಬ್ರೇಕಿಂಗ್ ನ್ಯೂಸ್
23-10-25 03:42 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.23 : ಪ್ರಿಯಾಂಕ ಖರ್ಗೆ ರಾಜ್ಯದ ಹೊಸ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಪ್ಲಾನ್ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಟ್ಟದಲ್ಲಿ ಈ ಪ್ಲ್ಯಾನ್ ನಡೆದಿದೆ. ಒಂದು ವೇಳೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಬಲ ಬಂದಂತಾಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಿದೆ ಎಂದು ಆರೋಪಿಸಿದ ಶ್ರೀರಾಮುಲು, ಕಾಂಗ್ರೆಸ್ ಸರ್ಕಾರವು ವಿನಾಕಾರಣ ಆರ್ಎಸ್ಎಸ್ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ. ಆರ್ಎಸ್ಎಸ್ನಲ್ಲಿ ಮುಕ್ತವಾಗಿ ಭಾಗವಹಿಸಲು ಕೇಂದ್ರ ಸರ್ಕಾರ ಗೆಜೆಟ್ ಮೂಲಕ ಅವಕಾಶ ನೀಡಿದರೂ, ಕಾಂಗ್ರೆಸ್ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರವನ್ನು 'ನಿಂತ ನೀರಿನ ಸರ್ಕಾರ' ಎಂದು ಜರೆದ ಅವರು, ತಮ್ಮ ಆಡಳಿತ ವೈಫಲ್ಯಗಳನ್ನು ಮರೆಮಾಚಲು ಆರ್ಎಸ್ಎಸ್ ವಿಚಾರವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರನ್ನು ಕಾಂಗ್ರೆಸ್ ರಾಜ್ಯಸಭೆ ಮತ್ತು ಲೋಕಸಭೆಗೆ ಸದಸ್ಯರನ್ನಾಗಿ ಮಾಡುತ್ತಿದೆ. ಆದರೆ ಭಾರತ ಮಾತೆಗೆ ಜೈ ಎನ್ನುವವರನ್ನ ಅಥವಾ ಆರ್ಎಸ್ಎಸ್ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುತ್ತಾರೆ ಎಂದರೆ ಕಾಂಗ್ರೆಸಿಗರ ಮನಸ್ಥಿತಿ ಏನು ಎಂದು ಪ್ರಶ್ನಿಸಿದರು.
Former minister B. Sriramulu has made a sensational statement claiming that Priyank Kharge, son of AICC president Mallikarjun Kharge, will soon be appointed as Deputy Chief Minister of Karnataka. According to Sriramulu, the plan has already been finalized at the AICC level in Delhi.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm