ಬ್ರೇಕಿಂಗ್ ನ್ಯೂಸ್
05-11-25 06:15 pm Bangalore Correspondent ಕರ್ನಾಟಕ
ಬೆಂಗಳೂರು, ನ.5 : ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೆಎಂಎಫ್ ತುಪ್ಪದ ದರವನ್ನು ಏರಿಸಿದ್ದು ಇಳಿಕೆಯ ಖುಷಿ ಜನರಿಗೆ ತಲುಪುವ ಮೊದಲೇ ಬಿಸಿ ತಟ್ಟಿಸಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂಪಾಯಿ ಏರಿಸಿದ್ದು ಭರ್ಜರಿ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ಜಿಎಸ್ಟಿ ದರವನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡಿತ್ತು. ಇದರಂತೆ ಕೆಎಂಎಫ್ ಹಾಲು ಉತ್ಪನ್ನಗಳ ದರವೂ ಇಳಿಕೆಯಾಗಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗಿನ ದರ ಏರಿಕೆಯು ಗ್ರಾಹಕರಿಗೆ ಬಿಸಿ ತುಪ್ಪವಾಗಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ ಒಂದು ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಸಮಜಾಯಿಷಿ ನೀಡಿದೆ.
ನಂದಿನಿ ತುಪ್ಪದ ಹೊಸ ದರ ಪಟ್ಟಿ
Soon after the Central Government announced a reduction in the Goods and Services Tax (GST) on dairy products, the Karnataka Milk Federation (KMF) has increased the price of its popular Nandini Ghee, giving consumers a surprise “hot ghee” shock.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm