ಬ್ರೇಕಿಂಗ್ ನ್ಯೂಸ್
05-11-25 06:15 pm Bangalore Correspondent ಕರ್ನಾಟಕ
ಬೆಂಗಳೂರು, ನ.5 : ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೆಎಂಎಫ್ ತುಪ್ಪದ ದರವನ್ನು ಏರಿಸಿದ್ದು ಇಳಿಕೆಯ ಖುಷಿ ಜನರಿಗೆ ತಲುಪುವ ಮೊದಲೇ ಬಿಸಿ ತಟ್ಟಿಸಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂಪಾಯಿ ಏರಿಸಿದ್ದು ಭರ್ಜರಿ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ಜಿಎಸ್ಟಿ ದರವನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡಿತ್ತು. ಇದರಂತೆ ಕೆಎಂಎಫ್ ಹಾಲು ಉತ್ಪನ್ನಗಳ ದರವೂ ಇಳಿಕೆಯಾಗಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗಿನ ದರ ಏರಿಕೆಯು ಗ್ರಾಹಕರಿಗೆ ಬಿಸಿ ತುಪ್ಪವಾಗಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ ಒಂದು ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಸಮಜಾಯಿಷಿ ನೀಡಿದೆ.
ನಂದಿನಿ ತುಪ್ಪದ ಹೊಸ ದರ ಪಟ್ಟಿ
Soon after the Central Government announced a reduction in the Goods and Services Tax (GST) on dairy products, the Karnataka Milk Federation (KMF) has increased the price of its popular Nandini Ghee, giving consumers a surprise “hot ghee” shock.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm