ಬ್ರೇಕಿಂಗ್ ನ್ಯೂಸ್
10-11-25 12:22 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು ಈ ಬಗ್ಗೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ವಿಮಾನ ನಿಲ್ದಾಣದಂತಹ ಹೆಚ್ಚು ಭದ್ರತೆಯಿರುವ ಜಾಗದಲ್ಲಿ ನಮಾಜ್ ಮಾಡುವುದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ.
ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಜಾಲತಾಣದಲ್ಲಿ ವಿಡಿಯೋ ಸಹಿತ ಪ್ರಶ್ನೆ ಮಾಡಿದ್ದು ಇದಕ್ಕೆ ಅನುಮತಿ ಕೊಟ್ಟವರು ಯಾರು ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸ್ಪಷ್ಟನೆ ಕೋರಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಈ ಘಟನೆ ನಡೆದಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯ್ ಪ್ರಸಾದ್, ಈ ವ್ಯಕ್ತಿಗಳು ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಹಾಗಾದರೆ ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್ಎಸ್ಎಸ್ ಪಥ ಸಂಚಲನ ನಡೆಸುವುದಕ್ಕೆ ಸರ್ಕಾರ ಏಕೆ ಆಕ್ಷೇಪಿಸುತ್ತದೆ? ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ನಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚಿ ಕುಳಿತಿರುವುದೇಕೆ? ಇದು ಗಂಭೀರ ಭದ್ರತಾ ಲೋಪ ಅಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ಸೂಕ್ಷ್ಮ ವಲಯದಲ್ಲಿ ಇದು ಗಂಭೀರ ಭದ್ರತಾ ಕಾಳಜಿಯನ್ನು ಉಂಟು ಮಾಡುವುದಿಲ್ಲವೇ? ಎಂದು ಅವರು ದಿನಾಂಕವಿಲ್ಲದ ಘಟನೆಯ ಫೋಟೋ ಮತ್ತು ವೀಡಿಯೊವನ್ನು ಹಂಚಿಕೊಂಡು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
Video showing namaz inside Bengaluru airport triggers BJP-Congress war of words, BJP says How was Namaz allowed inside Bengaluru Airport’s T2 terminal?
— Pinky Rajpurohit 🇮🇳 (@Madrassan_Pinky) November 10, 2025
BJP: Why object to RSS events with due permission, but ignore this?
Isn’t this a serious security concern?#bengaluru #namaz… pic.twitter.com/4WMtINE0MY
A video showing a group of people offering Namaz inside the premises of Kempegowda International Airport (Terminal 2) has gone viral, sparking controversy. The BJP has raised objections, questioning how such an activity was allowed in a high-security zone.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm