ಬ್ರೇಕಿಂಗ್ ನ್ಯೂಸ್
10-11-25 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಮುಸ್ಲಿಮರ ಪ್ರಾರ್ಥನೆಯನ್ನು ಸಮರ್ಥಿಸುವ ಭರದಲ್ಲಿ ಮಾಜಿ ಸಚಿವ ಆಂಜನೇಯ ಹಿಂದುಗಳನ್ನು ಅಣಕಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರಬಹುದು ಎಂದು ಆಂಜನೇಯ ಹೇಳಿದ್ದಾರೆ.
ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಆಗ ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚೆನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಅವರು ಹಿಂದುಗಳ ಪೂಜಾ ಪದ್ಧತಿಯನ್ನೇ ಅಣಕಿಸಿ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರುವ ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಇದಕ್ಕೆ ಅವಕಾಶ ಕೊಟ್ಟಿದ್ದು ಯಾರು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನೆ ಮಾಡಿದೆ.
Former Karnataka Minister Hanumanthaiah (Anjaneya) has sparked a major controversy with his remarks defending Muslims who offered Namaz at the Bengaluru International Airport, saying that Hindus should learn devotion from Muslims.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm