ಬ್ರೇಕಿಂಗ್ ನ್ಯೂಸ್
12-11-25 11:06 pm Bangalore Correspondent ಕರ್ನಾಟಕ
ಬೆಂಗಳೂರು, ನ.12 : ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪಗಳ ಸಂಬಂಧಿಸಿದ ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು ದೂರುದಾರರಿಗೆ ಕಿರುಕುಳ ನೀಡುವುದು ಬೇಡವೆಂದು ಹೇಳಿ ತನಿಖೆ ಮುಂದುವರಿಸಲು ಅನುಮತಿ ನೀಡಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿ (ಎಫ್ಐಆರ್ ಸಂಖ್ಯೆ 39/2025) ಎಸ್ಐಟಿ ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿ ಅಕ್ಟೋಬರ್ 30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತು. ಅರ್ಜಿಯನ್ನು ಮೆರಿಟ್ ಆಧಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು. ರಾಜ್ಯ ಸರ್ಕಾರದ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ವಾದ ಮಂಡಿಸಿದರು. ದೂರುದಾರರ ಪರ ವಕೀಲ ಬಾಲನ್ ವಾದ ಮಂಡಿಸಿ, ವಿಚಾರಣೆ ಹೆಸರಲ್ಲಿ ಕಿರುಕುಳ ಆಗುತ್ತಿದೆಯೆಂದು ಹೇಳಿ ಎಫ್ಐಆರ್ ಗೆ ತಡೆ ಕೇಳಿದ್ದರು.
The Karnataka High Court has lifted the interim stay on the Special Investigation Team’s (SIT) probe into the alleged mass burial case in Dharmasthala. While allowing the investigation to continue, the court directed that complainants must not be harassed during the process.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am