ಬ್ರೇಕಿಂಗ್ ನ್ಯೂಸ್
21-11-25 10:19 am Bangalore Correspondent ಕರ್ನಾಟಕ
ಬೆಂಗಳೂರು, ನ.21 : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ತಂದಿದ್ದ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿಯನ್ನ ಇದೀಗ ಮತ್ತೆ ಜಾರಿಗೆ ತಂದಿದೆ. ಈ ಬಗ್ಗೆ ಸರ್ಕಾರ ಮಹತ್ತರ ಘೋಷಣೆ ಮಾಡಿದ್ದು, ಆದೇಶ ಹೊರಡಿಸಿದೆ.
50 ಪರ್ಸೆಂಟ್ ದಂಡ ವಿನಾಯಿತಿ
ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಕಟ್ಟಲು ಸುಲಭವಾಗುವಂತೆ ರಾಜ್ಯ ಸರ್ಕಾರ ಬಿಗ್ ಆಫರ್ ನೀಡಿದೆ. ಈ ಹಿಂದೆ ಕೂಡ 50 ಪರ್ಸೆಂಟ್ ದಂಡ ವಿನಾಯಿತಿಗೆ ಭರ್ಜರಿ ರಿಯಾಯಿತಿ ಸಿಕ್ಕಿತ್ತು. ಇದೀಗ ಮತ್ತೆ ವಾಹನ ಸವಾರರಿಗೆ ಮೇಲೆ ಶೇ.50 ರಿಯಾಯಿತಿ ಘೋಷಿಸಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಮತ್ತೆ ಆಫರ್ ನೀಡಿದ್ದು, ಸರ್ಕಾರದ ಆದೇಶದಂತೆ (ನವೆಂಬರ್ 21) ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಹಲವು ತಿಂಗಳಿಂದ ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಇದೀಗ ಆಫರ್ ಬಳಸಿ ದಂಡ ಪಾವತಿಸಬಹುದಾಗಿದೆ. ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ವೆಬ್ ಸೈಟ್ ಗಳಲ್ಲಿ ದಂಡದ ವಿವರ ಪಡೆದು ಅಲ್ಲೇ ಹಣ ಪಾವತಿಸಬಹುದು. ರಿಯಾತಿ ಬಳಸಿಕೊಳ್ಳಲು ಸರ್ಕಾರ ಸೂಚಿಸಿದೆ. ಕಳೆದ ಬಾರಿ ಕೂಡ ಆಫರ್ ನೀಡಲಾಗಿದ್ದು, ಭರ್ಜರಿ ದಂಡದ ಕಲೆಕ್ಷನ್ ಆಗಿತ್ತು.
The Karnataka Congress government has once again brought good news for vehicle owners by reintroducing the 50% traffic fine rebate scheme. The state government has issued a new order announcing the revival of the earlier rebate offer.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm