ಬ್ರೇಕಿಂಗ್ ನ್ಯೂಸ್
26-11-25 09:41 pm HK News Desk ಕರ್ನಾಟಕ
ಹಾಸನ, ನ.26 : ಸದ್ಯದ ರಾಜಕೀಯ ಬೆಳವಣಿಗೆಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಎರಡೂವರೆ ವರ್ಷದ ನಂತರ ನಮ್ಮ ಸಮುದಾಯದವರು ಸಿಎಂ ಆಗ್ತಾರೆಂದುಕೊಂಡಿದ್ದೆ. ಡಿಕೆಶಿ ಸಿಎಂ ಆಗಬೇಕು ಅನ್ನುವ ಆಶಯ ನಮಗೂ ಇದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಹೇಳಿದ್ದಾರೆ.
ಕುಂದೂರು ಬಿಜಿಎಸ್ ಮಠದಲ್ಲಿ ಮಾಧ್ಯಮದ ಪ್ರಶ್ನೆಗೆ ನಿರ್ಮಲಾನಂದ ಶ್ರೀಗಳ ಹೇಳಿಕೆ ನೀಡಿದ್ದು ಈ ವಿಚಾರದ ಬಗ್ಗೆ ಡಿಕೆಶಿ ನಮ್ಮ ಜೊತೆ ಮಾತನಾಡಿಲ್ಲ. ಆದರೆ ಸಾವಿರಾರು ಭಕ್ತರು ಕರೆ ಮಾಡ್ತಾರೆ. ಮೂರು ಪಕ್ಷಗಳಲ್ಲೂ ಒಳ್ಳೆಯ ನಾಯಕರಿದ್ದಾರೆ. ನಮ್ಮವರೊಬ್ಬರು ಸಿಎಂ ಆಗ್ತಾರೆ ಅಂತ ಅಂದುಕೊಂಡಿದ್ದೇವಿ. ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದು ಕೊಂಡಿದ್ದೇವೆ.
ಸರ್ಕಾರಕ್ಕೆ ಎರಡೂವರೆ ವರ್ಷ ಆದ ಮೇಲೆ ಡಿಕೆಶಿ ಸಿಎಂ ಆಗಬೇಕು ಅನ್ನುವ ನಮಗೂ ಇದೆ. ಇನ್ನುಳಿದ ಎರಡೂವರೆ ವರ್ಷ ಡಿಕೆಶಿ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಏಳಿಗೆಗಾಗಿ ದುಡಿದಿದ್ದಾರೆ. ಡಿಕೆಶಿ ಸಿಎಂ ಆಗಬೇಕು. ಭಕ್ತರು ನಮ್ಮ ಜೊತೆಗೆ ಡಿಕೆಶಿ ಸಿಎಂ ಆಗಬೇಕೆಂದು ಆಸೆ ವ್ಯಕ್ತಪಡಿಸಿದ್ದಾರೆ.
ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಜನರು ಚರ್ಚೆ ಮಾಡುತ್ತಿದ್ದಾರೆ. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ. ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ. ಅಭಿವೃದ್ಧಿಗೆ ಮಾರಕವಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ಸ್ವಾಮೀಜಿ ಹೇಳಿದ್ದಾರೆ.
Amid the ongoing political turbulence in Karnataka, Adichunchanagiri Mutt seer Nirmalananda Swamiji stated that the Vokkaliga community wishes to see DK Shivakumar become the Chief Minister after the two-and-a-half-year power-sharing period.a
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm