ಬ್ರೇಕಿಂಗ್ ನ್ಯೂಸ್
28-11-25 10:33 pm HK News Desk ಕರ್ನಾಟಕ
ಹಾವೇರಿ, ನ.28 : ಮುಖ್ಯಮಂತ್ರಿ ಪಟ್ಟ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಹ ಪ್ರತಿಷ್ಠೆ ಯಾಗಿ ತೆಗೆದುಕೊಂಡಿದ್ದಾರೆ. ಯಾರು ಕೂಡ ಹಿಂದೆ ಸರಿಯೋದಿಲ್ಲ ಎಂಬ ಸಂದರ್ಭದಲ್ಲಿದ್ದಾರೆ. ಮುಂದೆ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಕೇಂದ್ರದ ನಾಯಕರು ಗೊಂದಲ ನಿವಾರಣೆಗೆ 2-3 ಸೂತ್ರಗಳನ್ನ ಬಿಟ್ಟಿದ್ದಾರೆ. ಇಬ್ಬರೂ ನಾಯಕರು ಸಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಬ್ಬರನ್ನು ಬಿಟ್ಟು 3ನೇ ಸೂತ್ರ ತಯಾರಾಗುವ ಸಾಧ್ಯತೆ ಇದೆ. 3ನೇ ಸೂತ್ರದ ಬಗ್ಗೆ ಈಗಾಗಲೇ ನನಗೆ ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈ ಎರಡು ಕುದುರೆ ಜೊತೆಗೆ ಇನ್ನೊಂದು ಕುದುರೆ ರೇಸ್ ಗೆ ಬಂದ್ರೂ ಅಚ್ಚರಿಯಿಲ್ಲ. ಆ ಕುದುರೆ ಬಗ್ಗೆ ಈಗಾಗಲೇ ಕೇಂದ್ರದಲ್ಲಿ ಚರ್ಚೆಗೆ ಬಿದ್ದಿದೆ. ಆ ಕುದುರೆ ಡಾರ್ಕ್ ಹಾರ್ಸ್.. ಫೋಟೋದಲ್ಲಿ 4-5 ಕುದುರೆ ಕಾಣ್ತಿರಬಹುದು, ಅವು ಓಡೋದಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಸಂದರ್ಭ ಬಂದರೂ ಅಚ್ಚರಿಯಿಲ್ಲ..
ಕುದುರೆ ವ್ಯಾಪಾರವನ್ನ ಕಾಂಗ್ರೆಸ್ 1986 ರಿಂದಲೇ ಪ್ರಾರಂಭ ಮಾಡಿದೆ. ಮಹಾರಾಷ್ಟ್ರದ ಶಾಸಕರನ್ನ ಇದೇ ಡಿಕೆಶಿ ಇಟ್ಕೊಂಡಿದ್ದು ಮರೆತು ಬಿಟ್ರಾ ಎಂದು ವ್ಯಂಗ್ಯ ಮಾಡಿದ್ದಾರೆ.
Former Karnataka CM Basavaraj Bommai has stirred a political storm, stating that both Siddaramaiah and DK Shivakumar are adamant about claiming the Chief Minister’s post and are unwilling to step back. Bommai revealed that central leaders have proposed 2–3 alternative formulas, but neither leader is ready to accept them.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm