ಬ್ರೇಕಿಂಗ್ ನ್ಯೂಸ್
01-12-25 08:28 pm HK News Desk ಕರ್ನಾಟಕ
ಶಿರಸಿ, ಡಿ 01 : ''ಮುಖ್ಯಮಂತ್ರಿ ಬದಲಾವಣೆ ಗೊಂದಲ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಇಬ್ಬರೂ ಕುಳಿತು ಮಾತನಾಡಿ ಒಂದು ನಿರ್ಣಯಕ್ಕೆ ಬಂದಿದ್ದಾರೆ. ಆ ನಿರ್ಣಯ ಏನೆಂಬುದು ನಮಗ್ಯಾರಿಗೂ ಗೊತ್ತಾಗಿಲ್ಲ'' ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಸ್ಪಷ್ಟಪಡಿಸಿದರು.
''ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ ಜತೆ ಹೊಟ್ಟೆ ತುಂಬ ಮಾತುಕತೆ ಮಾಡಿದ್ದಾರೆ. ಯಾವುದೋ ಒಂದು ಹೊಂದಾಣಿಕೆಗೂ ಬಂದಿದ್ದಾರೆ. ಈ ವಿಷಯವಾಗಿ ಪೂರ್ಣವಿರಾಮ ಬಿದ್ದಿದೆ. ಹೀಗಿರುವಾಗ ಚರ್ಚೆ ಮಾಡುವ ಅಗತ್ಯ ಇಲ್ಲ'' ಎಂದರು.
''ರಾಜ್ಯದಲ್ಲಿಅಭಿವೃದ್ಧಿಯಾಗುತ್ತಿಲ್ಲಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಅಭಿವೃದ್ಧಿಯಾಗುತ್ತಿದ್ದು, ಜನರ ಅಪೇಕ್ಷೆ ಇನ್ನೂ ಹೆಚ್ಚಿರಬಹುದು. ಎಲ್ಲ ಶಾಸಕರಿಗೂ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳ ಜತೆ ಜನರನ್ನು ಕಷ್ಟದಿಂದ ದೂರ ಮಾಡಲು ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನೀಡುವ ಪ್ರಯತ್ನವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದರು.
State Administrative Reforms Commission Chairman Deshpande stated that Chief Minister Siddaramaiah and Deputy Chief Minister D.K. Shivakumar held an extensive breakfast meeting and arrived at a decision regarding the CM change speculation, though the outcome is unknown to others.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm