ಬ್ರೇಕಿಂಗ್ ನ್ಯೂಸ್
03-12-25 03:01 pm HK News Desk ಕರ್ನಾಟಕ
ಜಮಖಂಡಿ, ಡಿ 03 : ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು.

ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹವನ್ನ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಇರಿಸಲಾಗಿದ್ದು, ಸಿದ್ದಾಪುರ ಗ್ರಾಮದಿಂದ ಸ್ನೇಹಿತರು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
A tragic road accident near Prabhulingeshwar Sugar Factory in Siddapur village, Jamkhandi taluk of Bagalkote district, claimed the lives of four young men. The incident occurred late at night when a car heading towards Shiroli Kadasiddeshwar temple fair rammed into a sugarcane-laden tractor from behind.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm