ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm