ಬ್ರೇಕಿಂಗ್ ನ್ಯೂಸ್
12-12-25 07:47 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿ ಕರೆದುಕೊಂಡು ಹೋಗಿದ್ದರು ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತಾಗಿ ಮಾತನಾಡಿದ ಅವರು, ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಮಾಹಿತಿ ನೀಡಿದರು.
ವಿಜಯೇಂದ್ರ ಉಪಮುಖ್ಯಮಂತ್ರಿ ಆಗಬೇಕು ಎಂಬ ನಿರೀಕ್ಷೆಯಲ್ಲಿದ್ದರು. ಅದಕ್ಕೆ ಅಮಿತ್ ಶಾ ಬಳಿ ಡಿಕೆ ಶಿವಕುಮಾರ್ ಅವರನ್ನು ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದರು.
ಡಿಕೆಶಿ ಡಿನ್ನರ್ ಮೀಟಿಂಗ್ ಬಹಳ ಜೋರಾಗಿ ನಡೆಸಿದ್ದಾರೆ. ಜನವರಿ 19ರ ಬಳಿಕ ಎಲ್ಲಾ ಗೊತ್ತಾಗುತ್ತೆ. ಡಿನ್ನರ್, ಇನ್ನರ್ ಎಲ್ಲಾ ನಡೆದಿದೆ. ಶಾಸಕರ ಬೆಂಬಲ ಯಾಚನೆ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಹಿಂದೆ ಒಂದು ಬಾರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಇವರ ಬೇಡಿಕೆಯನ್ನು ತಿರಸ್ಕರಿಸಿತ್ತು ಎಂದರು. ನನಗೆ ನಂಬರ್ ಒನ್ ಸ್ಥಾನ ಕೊಟ್ಟರೆ ನಾನು ಬಿಜೆಪಿಗೆ ಹೋಗುತ್ತೇನೆ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಮೇಲೆ ಸಿಎಂ ಸ್ಥಾನ. ಸುಮ್ಮನೆ ನಾನ್ಯಾಕೆ ಹೋಗಲಿ ಎಂದರು.
ಕೆಲವು ಬಿಜೆಪಿ ಶಾಸಕರು ನನ್ನನ್ನು ಭೇಟಿ ಮಾಡಿದ್ದರು. ನೀವು ಮತ್ತೆ ಪಕ್ಷಕ್ಕೆ ಬರುವಂತೆ ಆಹ್ವಾನ ಮಾಡಿದ್ದರು. ನಾನು ಅವರ ಬಳಿ ನಂಬರ್ ಒನ್ ಸ್ಥಾನ ಕೊಟ್ಟರೆ ಬಿಜೆಪಿಗೆ ಬರುತ್ತೇನೆ ಎಂದಿದ್ದೇನೆ. ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಿರಿಸಿದರೆ ನಾನು ಬರಲು ಸಿದ್ದನಿಲ್ಲ ಎಂದಿದ್ದೇನೆ ಎಂದು ವಿವರಿಸಿದರು.
Suspended BJP MLA Basangouda Patil Yatnal has made a sensational claim that BJP state president B.Y. Vijayendra had once taken Karnataka Deputy Chief Minister D.K. Shivakumar to meet Union Home Minister Amit Shah, allegedly in an effort to push his own political ambitions.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm