ಬ್ರೇಕಿಂಗ್ ನ್ಯೂಸ್
30-12-20 11:58 am Bangalore Correspondent ಕರ್ನಾಟಕ
Photo credits : Google
ಬೆಂಗಳೂರು, ಡಿ.30: ಬ್ರಿಟನ್ ವೈರಾಣು ಬಗ್ಗೆ ಆತಂಕ ಎದ್ದಿರುವಾಗಲೇ ಬೆಂಗಳೂರಿನಲ್ಲಿ ಮತ್ತಷ್ಟು ಮಂದಿಗೆ ವೈರಸ್ ಹರಡಿರುವುದು ಪತ್ತೆಯಾಗಿದೆ.
ಮಂಗಳವಾರ ದೇಶಾದ್ಯಂತ ಆರು ಮಂದಿಯಲ್ಲಿ ರೂಪಾಂತರಿ ವೈರಸ್ ಸೋಂಕು ಕಂಡುಬಂದಿತ್ತು. ಡಿ.30ರ ವರದಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ ಮತ್ತೆ ಏಳು ಮಂದಿಗೆ ಸೋಂಕು ಕಂಡುಬಂದಿದೆ. ದೇಶಾದ್ಯಂತ ಒಟ್ಟು 14 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು ಒಟ್ಟು ಎರಡು ದಿನಗಳಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ.

ರೂಪಾಂತರಿ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೊತೆ ಸಂಪರ್ಕ ಇದ್ದವರನ್ನು ಮತ್ತು ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗ್ಲೇ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಒಳಪಡಿಸಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈಗಾಗ್ಲೇ ಹೊಸ ರೀತಿಯ ವೈರಸ್ ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಸ್ವೀಡನ್, ಡೆನ್ಮಾರ್ಕ್, ಇಟಲಿ, ಫ್ರಾನ್ಸ್ ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಕಂಡುಬಂದಿದೆ. ಡಿ.25ಕ್ಕಿಂತ ಒಂದು ತಿಂಗಳ ಮೊದಲು ಬ್ರಿಟನ್ ದೇಶದಿಂದ 33 ಸಾವಿರ ಮಂದಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದ್ದು ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
Another seven samples of the recent U.K. returnees have been found to be positive in Bengaluru with a variant of SARS- CoV-2 virus reported from that country.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm