ಬ್ರೇಕಿಂಗ್ ನ್ಯೂಸ್
16-12-25 12:57 pm HK News Desk ಕರ್ನಾಟಕ
ತುಮಕೂರು, ಡಿ.16 : ರಾಜ್ಯದ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಕೆಲವು ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್ಗಳು ಬರ್ತಿದೆ. ಸೋಮವಾರ ಮಂಗಳೂರಿನ ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿದ್ದು ಇದರ ಬೆನ್ನಲ್ಲೇ ಇದೀಗ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ. ಮೇಲ್ ನೋಡಿ ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪೊಲೀಸರಿಂದ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಸೇರಿದಂತೆ ಡಿಸಿ ಕಚೇರಿ ಸುತ್ತಮುತ್ತ ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಗ್ತಿದೆ. ಮೈನ್ ಗೇಟ್ ನಲ್ಲಿ ಪೊಲೀಸರು ಒಬ್ಬೊಬ್ಬರನ್ನೇ ಪರಿಶೀಲಿಸುತ್ತಿದ್ದಾರೆ. ತುಮಕೂರು ಸಬ್ ಡಿವಿಷನ್ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.



100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ:
ತುಮಕೂರು ಜಿಲ್ಲಾಧಿಕಾರಿ ಮೇಲ್ಗೆ ಬೆಳಗ್ಗೆ 6.59ಕ್ಕೆ ಇಮೇಲ್ ಬಂದಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಅವಿನಾಶ್, ಸಬ್ ಇನ್ಸ್ಪೆಕ್ಟರ್ ಚೇತನ್ ಮತ್ತು ತಂಡದಿಂದ ಪರಿಶೀಲನೆ ನಡೆಸಲಾಗ್ತಿದೆ. ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ತಹಶಿಲ್ದಾರ್ ಕಚೇರಿ, ಉಪತಹಶಿಲ್ದಾರ್ ಕಚೇರಿಯಲ್ಲಿ ಪರಿಶೀಲನೆ ನಡೆದಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ಸಭೆಗಳನ್ನ ರದ್ದುಗೊಳಿಸಲಾಗಿದೆ.
Following a bomb threat email sent earlier to the Mangaluru RTO office, the Tumakuru Deputy Commissioner’s office received a similar threat on Monday morning, causing panic among staff. The email, received at 6:59 AM, warned of explosives planted inside the DC office premises. Deputy Commissioner Shubha Kalyan immediately alerted the police, prompting swift action.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 05:24 pm
Mangalore Correspondent
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm