ಬ್ರೇಕಿಂಗ್ ನ್ಯೂಸ್
30-12-20 12:15 pm Headline Karnataka News Network ಕರ್ನಾಟಕ
ಮೈಸೂರು, ಡಿ.30: ಮೈಸೂರಿನ ಮತ ಎಣಿಕಾ ಕೇಂದ್ರ ಒಂದರಲ್ಲಿ ಕರ್ತವ್ಯ ನಿರತ ಚುನಾವಣಾಧಿಕಾರಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಪುಷ್ಪಾ ಕಾನ್ವೆಂಟಿನಲ್ಲಿ ಮತಎಣಿಕೆ ಕೇಂದ್ರದಲ್ಲಿ ಕರ್ತವ್ಯ ನಿಯೋಜಿತರಾಗಿದ್ದ ಚುನಾವಣಾಧಿಕಾರಿ ಬೋರೇಗೌಡ(52) ಕರ್ತವ್ಯ ನಿರ್ವಹಿಸುತ್ತಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಚುನಾವಣಾಧಿಕಾರಿಯಾಗಿದ್ದ ಬೋರೇಗೌಡರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲೇ ಹೃದಯಾಘಾತದಿಂದ ಸಾವು ಕಂಡಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೇಗೌಡ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದ ಬೋರೇಗೌಡರಿಗೆ 8 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಕೊನೆಯುಸಿರೆಳೆದಿದ್ದಾರೆ.
While the counting for the Panchayath election was underway in Mysore, an Election officer posted on duty died of Heart Attack on Wednesday 30 December.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm