ಬ್ರೇಕಿಂಗ್ ನ್ಯೂಸ್
18-12-25 04:31 pm HK News Desk ಕರ್ನಾಟಕ
ತುಮಕೂರು, ಡಿ.18 : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ತುಮಕಯ ಜಿಲ್ಲೆಯ ಹಲವು ಮಠಾಧೀಶರ ಪತ್ರಿಕಾಗೋಷ್ಟಿ ನಡೆಸಿ ಒತ್ತಾಯ ಮಾಡಿದ್ದಾರೆ. ದಲಿತ, ಲಿಂಗಾಯತ, ವೀರಶೈವ, ಒಕ್ಕಲಿಗ ಸ್ವಾಮೀಜಿಗಳು ಸುದ್ದಿಗೋಷ್ಟಿಯಲ್ಲಿ ಭಾಗಿಯಾಗಿದ್ದು ಪರಂ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಒಕ್ಕಲಿಗ ಮಠದ ಹನುಮಂತನಾಥ ಸ್ವಾಮೀಜಿಯವರೂ ಪರಂಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ಸರಳ ಸಜ್ಜನಿಕೆಯ ರಾಜಕಾರಣಿ ಪರಮೇಶ್ವರ್ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.

ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಅನ್ನೋದು ನಮ್ಮ ಸದುದ್ದೇಶ. ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಕೂಗು ಇದೆ. ಕಳೆದ ಬಾರಿಯಿಂದಲೂ ಕೇಳ್ತಾನೆ ಬಂದಿದ್ದೇವೆ. ಎರಡು ಮೂರು ಬಾರಿ ಸಭೆಗಳಲ್ಲಿ ನಾನು ಹೇಳಿಕೊಂಡು ಬಂದಿದ್ದೇನೆ.
ಪಕ್ಷದ ನಿಯಮದಂತೆ ಕೆಪಿಸಿಸಿ ಸ್ಥಾನ ಇದ್ದವರಿಗೆ ಸಿಎಂ ನೀಡಬೇಕಿತ್ತು. 2013ರಲ್ಲಿ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ಪರಮೇಶ್ವರ್ ಗೆ ಸಿಎಂ ಸ್ಥಾನ ಕೈತಪ್ಪಿತ್ತು. ಈ ಬಾರಿ ಆ ಅವಕಾಶ ಬಂದಿದ್ದು ಪರಮೇಶ್ವರ್ ಅವರನ್ನೇ ಸಿಎಂ ಮಾಡಬೇಕು. ನಮ್ಮ ಜಿಲ್ಲೆಗೆ, ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತ ಒತ್ತಾಯ ಮಾಡ್ರೀನಿ ಎಂದು ಎಲೆರಾಂಪುರ ಒಕ್ಕಲಿಗರ ಮಠದ ಸ್ವಾಮೀಜಿ ಹೇಳಿದ್ದಾರೆ.
ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪರಮೇಶ್ವರ್ ಸಿಎಂ ಆಗಬೇಕು ಎಂದು ಹನುಮಂತನಾಥ ಸ್ವಾಮೀಜಿ ಹೇಳಿದ್ದಾರೆ.
A group of seers from Okkaliga, Lingayat, Veerashaiva and Dalit communities held a joint press conference in Tumakuru on December 18, urging the Congress leadership to appoint Home Minister Dr G Parameshwara as the Chief Minister of Karnataka.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm